ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….