ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ.
ಯಾರ ರಾಜೀನಾಮೆ ಸ್ವೀಕೃತ..?
ಯಾವ ರಾಜೀನಾಮೆ ತಿರಸ್ಕೃತ..?
ನಾಮಪತ್ರ ಸ್ವೀಕೃತಗೊಂಡಿರುವ ಆನಂದ್ ಸಿಂಗ್, ನಾರಾಯಣಗೌಡ, ಪ್ರತಾಪ್ ಗೌಡ ಅವರಿಗೆ ಶುಕ್ರವಾರ ತಮ್ಮ ಮುಂದೆ ಹಾಜರಾಗಲು ಸ್ವೀಕರ್ ನೋಟಿಸ್ ಕಳುಹಿಸಿದ್ದಾರೆ. ಹಾಗೆಯೇ, ರಾಮಲಿಂಗಾರೆಡ್ಡಿ ಮತ್ತು ಗೋಪಾಲಯ್ಯ ಅವರಿಗೆ ಇದೇ 15ರಂದು ಹಾಜರಾಗಲು ನೋಟಿಸ್ ನೀಡಿದ್ದಾರೆ. ರಾಜೀನಾಮೆ ಕ್ರಮಬದ್ಧವಾಗಿ ಸಲ್ಲಿಸದ ಶಾಸಕರಿಗೆ ತಿಳಿವಳಿಕೆ ನೋಟಿಸ್ ನೀಡಿದ್ದು, ಮತ್ತೆ ಇಚ್ಚಿಸಿದ್ದಲಿ ಇದೇ 12ರಂದು ಖುದ್ದು ಹಾಜರಾಗುವ ಮೂಲಕ ಕ್ರಮಬದ್ಧವಾಗಿ ರಾಜೀನಾಮೆ ಪತ್ರ ಸಲ್ಲಿಸಬಹುದು ಎಂದು ಅದರಲ್ಲಿ ಉಲ್ಲೇಖಿಸಿದ್ದಾರೆ.
ಈ ಎಲ್ಲ ಬೆಳವಣಿಗೆ ಮಧ್ಯೆ, ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಶಾಸಕರು ನನ್ನನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ನೀವು ತ್ವರಿತವಾಗಿ ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಇದಕ್ಕೆ ಸ್ಪೀಕರ್ ರಮೇಶ್ ಕುಮಾರ್, ಯಾವ ಶಾಸಕರೂ ನನ್ನನ್ನು ಭೇಟಿಯಾಗಿಲ್ಲ. ಭೇಟಿಯಾದ ಬಳಿಕ ಸಂವಿಧಾನಬದ್ಧವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.