ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಆರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವುದರಿಂದ ಡೆಂಘಿ ಜ್ವರದ ನಿಯಂತ್ರಣ ಮಾಡಬಹುದು ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಾತೆಯಿಂದ ಬಹಿರಂಗ ಪಡಿಸಲಾಗಿದೆ.
ಆಯುರ್ವೇದ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದ ನಂತರ ಬಂದಿರುವ ಫಲಿತಾಂಶದ ಆಧಾರದಲ್ಲಿ ಆರೋಗ್ಯ ಇಲಾಖೆ ಈ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಆಯುಷ್ ಇಲಾಖೆಯು ಡೆಂಘಿ ಜ್ವರದ ಬಗ್ಗೆ ಹೊರಡಿಸಿರುವ ಮಾಹಿತಿ ಪತ್ರದಲ್ಲಿ, ಡೆಂಘಿ ಜ್ವರಕ್ಕೆ ಮನೆಯ ಸುತ್ತಮುತ್ತಲು ಬೆಳೆಯುವ ಗಿಡಮೂಲೀಕೆಗಳಿಂದಲೇ ಚಿಕಿತ್ಸೆ ಮಾಡಿಕೊಳ್ಳಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.
ಆಯುರ್ವೇದ ಔಷಧವೇ ಉತ್ತಮ ಮತ್ತು ಜನರು ಸುಲಭವಾಗಿ ಇದನ್ನು ಮನೆಯಲ್ಲೇ ತಯಾರಿಸಿಕೊಳ್ಳಬಹುದು ಎಂಬ ಉದ್ದೇಶದಿಂದ ನಿತ್ಯವೂ ಹೊಸ ಸಂಶೋಧನೆಗೆ ಮುಂದಾಗುತ್ತಿದೆ. ಈಗಲೂ ಅದನ್ನೇ ಅನುಸರಿಸುವುದು ತಪ್ಪಲ್ಲ ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವು ದರಿಂದ ಡೆಂಘಿ ಜ್ವರ ನಿಯಂತ್ರಣ ಮಾಡಬಹುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…