ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.

ಆರ್ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ 5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ವರ್ಷಕ್ಕೆ 16 ಸಾವಿರ ಹಣವನ್ನು ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .

ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.

ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು ಇದೇ ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ ದೇಶದ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…