ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ನಲ್ಲಿ ICC ಚಾಂಪಿಯನ್ಸ್ ಟ್ರೋಫಿ ನಡೆಯುವುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.
ವಿಷಯ ಏನಪ್ಪಾ ಅಂದ್ರೆ ನೆನ್ನೆ ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ.
ಭಾನುವಾರ ನಡೆದ ಮಹತ್ವದ ಪಂದ್ಯದ ವೇಳೆ ಓವಲ್ ಮೈದಾನದಲ್ಲಿ ಗಣ್ಯರ ಪ್ರವೇಶದ್ವಾರವಾದ ಸರ್ ಜಾಕ್ ಹೋಬ್ಸ್ ಗೇಟ್ ಮೂಲಕ ವ್ಯಕ್ತಿಯೊಬ್ಬರೊಂದಿಗೆ ಮಲ್ಯ ಒಳಗೆ ಬರುತ್ತಿದ್ದಂತೆ ಕೆಲವು ಪ್ರೇಕ್ಷಕರು ‘ಕಳ್ಳ..ಕಳ್ಳ…’ ಎಂದು ಕೂಗಿದ್ದಾರೆ.
ಸರ್ ಜಾಕ್ ಹೋಬ್ಸ್ ಗೇಟ್ ಮೂಲಕ ಮಲ್ಯ ಒಳಗೆ ಬರುತ್ತಿದಾಗ ಒಬ್ಬ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಅದೇ ವೇಳೆ ಅಗೋ ಕಳ್ಳ ಬರ್ತಾ ಇದ್ದಾನೆ ಎಂದು ಹಿಂದಿಯಲ್ಲಿ ಧ್ವನಿಯೊಂದು ಕೇಳಿ ಬಂದಿದೆ. ಹಿಂದೆಯೇ ಒಬ್ಬಾತ ಕಳ್ಳ.. ಕಳ್ಳ ಎಂದು ಕರೆದಿದ್ದಾನೆ. ಆಗ ಮಲ್ಯ ಒಂದು ಕ್ಷಣ ಹಿಂದೆ ತಿರುಗಿ ಯಾರು ಎಂದು ತಿರುಗಿ ನೋಡಿದ್ದಾರೆ.
ಭಾರತದ ವಿವಿಧ ಬ್ಯಾಂಕ್ಗಳಿಗೆ ರೂ 9 ಸಾವಿರ ಕೋಟಿಯಷ್ಟು ಮೊತ್ತದ ಸಾಲ ಬಾಕಿ ಉಳಿಸಿಕೊಂಡಿರುವ ಮಲ್ಯ ಕಳೆದ ವರ್ಷ ದೇಶ ಬಿಟ್ಟು ಹೋಗಿದ್ದರು. ಇತ್ತೀಚೆಗೆ ವಿರಾಟ್ ಕೊಹ್ಲಿ ಫೌಂಡೇಷನ್ ಏರ್ಪಡಿಸಿದ್ದ ಭೋಜನ ಕೂಟಕ್ಕೆ ಬಂದಿದ್ದ ಮಲ್ಯ ಅವರಿಂದ ಭಾರತ ತಂಡದ ಆಟಗಾರರು ದೂರ ಉಳಿದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…