ಸುದ್ದಿ

ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1298

ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

ಹೌದು,ನೀವ್ ಕೇಳುತ್ತಿರುವುದು ನಿಜ.ಕಿಡ್ನಾಪ್ ಮತ್ತು ಗನ್ ತೋರಿಸಿ ಬೆದರಿಕೆ ಹಾಕಿದ ಸಂಬಂದ ಕಿಟ್ಟಿಯನ್ನು ಪೊಲೀಸರು ಬಂದಿಸಿದ್ದಾರೆ. ಬಾರ್’ನಲ್ಲಿ ಸಪ್ಲೈಯರ್ ಆಗಿರುವ ಗಿರೀಶ್ ಎಂಬಾತನನ್ನು ಅಪಹರಿಸಿ,ಗನ್ ತೋರಿಸಿ ಚಿತ್ರಹಿಂಸೆ ನೀಡಿದ್ದಾರೆಂದು ಹೇಳಲಾಗಿದೆ.

ಅಸಲಿ ಕಾರಣ ಏನು …

ಸುನಾಮಿ ಕಿಟ್ಟಿ ಸ್ನೇಹಿತನಾದ ಸುನಿಲ್ ಎಂಬುವರ ಪತ್ನಿಯು ಬೇರೊಬ್ಬರ ಜೊತೆ ಸಂಬಂದ ಹೊಂದಿದ್ದಾರೆ, ಎಂಬ ವಿಚಾರವಾಗಿ ಹಾಗೂ ಅವರು ಆ ಬಾರ್’ಗೆ ಹೋಗುತ್ತಿದ್ದು, ಬಾರ್ ಸಪ್ಲೈರ್ ಗಿರೀಶ್’ಗೆ ಗನ್ ತೋರಿಸಿ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ಕಿಟ್ಟಿ ಆ ಬಾರ್’ಗೆ ಹೋಗಿ ಪೋಟೋವೊಂದನ್ನು ತೋರಿಸಿ,ಆ ಪೊಟೋದಲ್ಲಿರುವವರ ಬಗ್ಗೆ ಬಾರ್ ಸಪ್ಲೈರ್ ಗಿರೀಶ್’ಗೆ ಕೇಳಿದ್ದು,ಅವರು ಬಿಲ್ ಕೊಡದೆ ಹೋಗಿದ್ದನ್ನು ಹೇಳಿದ ಮೇಲೆ,ಗಿರೀಶ್ ಕೈಯಿಂದಲೇ ಅವರಿಗೆ ಬರಲು ಹೇಳಿ ಸುನಾಮಿ ಕಿಟ್ಟಿ ಫೋನ್ ಮಾಡಿಸಿದ್ದಾರೆ ಎಂದು ಹೇಳಲಾಗಿದೆ.

ವಿಚಾರ ಏನೇ ಇದ್ದರೂ,ಈಗಾಗಲೇ ಸುನಾಮಿ ಕಿಟ್ಟಿಯನ್ನು ಪೊಲೀಸರು ಬಂದಿಸಿದ್ದಾರೆ.ತನಿಖೆ ಪೋಲೀಸರ ತನಿಕೆಯ ನಂತರವೇ ನಿಜವಾದ ಸತ್ಯ ತಿಳಿಯಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…