News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

751

ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.

ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?

ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.

ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!

ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.

ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.

ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ಸುದ್ದಿ

    ಪರೀಕ್ಷೆ ನಡಸೆ ಬೇಕಂದ್ರೆ ವಿದ್ಯಾರ್ಥಿ ಹೆಸರಿನಲ್ಲಿ 50 ಲಕ್ಷ, ಶಿಕ್ಷಕರಿಗೆ 25 ಲಕ್ಷ, ಡೆಪಾಸಿಟ್ ಮಾಡಿ . ವಾಟಾಳ್ ನಾಗರಾಜ್ ಆಕ್ರೋಶ.

    ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.