ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…