ವಿಸ್ಮಯ ಜಗತ್ತು

ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

736

ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.

ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?

ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.

ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!

ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.

ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.

ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…