ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…