ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.

ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ. ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ. ಸಾಂಸಾರಿಕವಾಗಿ ನೆಮ್ಮದಿ ತರಲಿದೆ.

ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್ಶಿಪ್ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.

ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ. ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ. ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.

ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ ಬಂಧುಗಳ ಆಗಮನ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…