ಜ್ಯೋತಿಷ್ಯ

ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

120

ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವೃಷಭ:-

ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

 

ಮಿಥುನ:

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.

ಕಟಕ :-

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.

 ಸಿಂಹ:

ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ.  ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ.  ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ಕನ್ಯಾ :-

ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು.  ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.  ಸಾಂಸಾರಿಕವಾಗಿ ನೆಮ್ಮದಿ ತರಲಿದೆ.

ತುಲಾ:

ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫ‌ಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃಶ್ಚಿಕ :-

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್‌ಶಿಪ್‌ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.

ಧನಸ್ಸು:

ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ.  ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಮಕರ :-

ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ.  ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.

ಕುಂಭ:-

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ.  ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.

ಮೀನ:-

ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು.  ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ  ಬಂಧುಗಳ ಆಗಮನ ಸಾಧ್ಯತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

    ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!