ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು.

ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು.

ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂದಿರಾ ಕ್ಯಾಂಟೀನ್ಗಳಿಗೆ ಅನ್ನಪೂರ್ಣ ಕ್ಯಾಂಟೀನ್ಗಳೆಂದು ಹೆಸರಿಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ನುಡಿದರು.

ಸದ್ಯ ಮೈತ್ರಿ ಅವಧಿಯಲ್ಲಿ ಮಾಡಿರುವ ಕೆಲವು ರಾಜಕೀಯ ತೀರ್ಮಾನಗಳ ಸಂಬಂಧ ನಾವು ತೀರ್ಮಾನ ತಗೋತೀವಿ. ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತಗೋತೀವಿ. ಇವತ್ತಿಗೇ ಎಲ್ಲವೂ ಮುಗಿಲಿಲ್ಲ ಎಂದು ಬಿಜೆಪಿ ಶಾಸಕ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.