ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು