News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಆರೋಗ್ಯ, ಸರ್ಕಾರಿ ಯೋಜನೆಗಳು

ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

159

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…