ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…