News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಸರ್ಕಾರಿ ಯೋಜನೆಗಳು

ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

165

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…