ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಬಳಿಕ ಕೆಇಎ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.
ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…