News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…