News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

604

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…