News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಸುದ್ದಿ

    ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

    ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…