ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಬಳಿಕ ಕೆಇಎ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.
ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…