News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಶಿಕ್ಷಣ

ಇಂದು ಬೆಳಗ್ಗೆ ಈ ವೆಬ್‍ಸೈಟ್‍ನಲ್ಲಿ “ಸಿಇಟಿ” ಫಲಿತಾಂಶ ಲಭ್ಯ

601

ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಬಳಿಕ ಕೆಇಎ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.

ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-

  • ಅಧಿಕೃತ ವೆಬ್ಸೈಟ್ಗಳಾದ Kea.kar.nic.in  ಮತ್ತು Karresults.nic.in ಗೆ 11.00 ಕ್ಕೆ CET ಫಲಿತಾಂಶಗಳನ್ನು ಪರೀಕ್ಷಿಸಲು ಲಾಗ್ ಮಾಡಿ
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಲ್ಲಿಸಿ.
  • ನಿಮ್ಮ ಕರ್ನಾಟಕ ಸಿಇಟಿ 2017 ಸ್ಕೋರ್ ಪರಿಶೀಲಿಸಿ.
  • ಪಿಡಿಎಫ್ ನಕಲನ್ನು ನಿಮ್ಮ ಫಲಿತಾಂಶದ PDF ನಕಲನ್ನು ಉಳಿಸಿ ಮತ್ತು ಡೌನ್ಲೋಡ್ ಮಾಡಿ ಮತ್ತು ಅದನ್ನು ಮುದ್ರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಸುದ್ದಿ

    ಟ್ಯಾಟೂ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್…! ತಪ್ಪದೆ ಇದನ್ನು ಓದಿ..,

    ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • ಉಪಯುಕ್ತ ಮಾಹಿತಿ

    ಮೀಸಲಾತಿ ಯಾ‌ರ‌್ಯಾರಿಗೆ ಇದೆ.?ಎಷ್ಟಿದೆ..‌?ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ.?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್‌ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾ‌ರ‌್ಯಾರಿಗೆ ಇದೆ..? ಎಷ್ಟಿದೆ..‌? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…