ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಬಳಿಕ ಕೆಇಎ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 2, 3, 4, ರಂದು ಸಿಇಟಿ ಪರೀಕ್ಷೆಗಳು ನಡೆದಿದ್ದವು.
ಸುಮಾರು 1.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಇನ್ನು ಈ ಬಾರಿ ನೀಟ್ ಕಡ್ಡಾಯ ಹಿನ್ನಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಹೊರತುಪಡಿಸಿ ಎಂಜಿನಿಯರಿಂಗ್ ಕೋರ್ಸ್ ಸೇರಿದಂತೆ ಉಳಿದ ವೃತ್ತಿಪರ ಕೋರ್ಸ್ ಗಳಿಗೆ ಮಾತ್ರ ಸಿಇಟಿ ನಡೆದಿದ್ದು ಇದರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಫಲಿತಾಂಶ 2017 ಆನ್ಲೈನ್ ಪರೀಕ್ಷಿಸಲು ಕ್ರಮಗಳು :-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…