ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.