ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…