ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….