inspirational, ಜ್ಯೋತಿಷ್ಯ

ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

377

ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ವೃಷಭ:-

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

 

 

ಮಿಥುನ:

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

 

ಕಟಕ :-

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

 

 ಸಿಂಹ:

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ಕನ್ಯಾ :-

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

 

ತುಲಾ:

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ವೃಶ್ಚಿಕ :-

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

 

ಧನಸ್ಸು:

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಮಕರ :-

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

 

ಕುಂಭ:-

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

 

ಮೀನ:-

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…