ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

287

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…