News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

290

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…