News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

389

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.