ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…