News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

387

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…