ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

387

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …