ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.