ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…