ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…