ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…