ಆಧ್ಯಾತ್ಮ

ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

387

ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.

ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.

ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!

ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…