ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…