ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.

ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…