ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ.

ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ.

ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ ಲಭಿಸುತ್ತದೆ. ಹಾಗಾದರೆ ಈ ಸುದಿನ ನಾವು ಯಾವ ಪೂಜೆಗಳನ್ನು ಮಾಡಿದರೆ ಶ್ರೀರಾಮ ನಮ್ಮನ್ನು ಕಷ್ಟಗಳಿಂದ ಪಾರುಮಾಡಿ ನಮ್ಮ ಕುಟುಂಬಕ್ಕೆ ಸುಖ ಸಂತೋಷ ನೀಡುತ್ತಾನೆ ಎಂಬುದನ್ನು ನೋಡೋಣ…

ಎಂದಿನಂತೆ ಇಂದು ಸಹ ಸ್ನಾನ ಮಾಡಿ ಮಾವಿನ ತೋರಣವನ್ನು ಮುಖ್ಯ ಹಾಗೂ ದೇವರ ಕೋಣೆಯ ಮುಂದೆ ಕಟ್ಟಿ, ತಲೆ ಸ್ನಾನ ಮಾಡಿ ದೇವರ ಕೋಣೆಯನ್ನು ಸ್ವಚ್ಛಗೊಳಿಸಿ, ಸೀತಾರಾಮನ ಪಟ್ಟಾಭಿಷೇಕದ ಪ್ರತಿಮೆ (ಪೋಟೋ) ವನ್ನು ಪೂಜಿಸಬೇಕು.

ಸಮಾನ್ಯವಾಗಿ ಯುಗಾದಿ ಹಿಂದೂ ಸಂವತ್ಸರದ ನಂತರ ನಡೆಸುವ ನವರಾತ್ರಿಗಳಲ್ಲಿ ಮೊದಲು ಬರುವ ಹಬ್ಬ ಶ್ರೀರಾಮ ನವಮಿ ಹಬ್ಬ ಹಾಗಾಗಿ ಈ ಹಬ್ಬದ ದಿನ ಆ ವರ್ಷವೆಲ್ಲ ಜೀವನದಲ್ಲಿ ಯಾವುದೇ ರೀತಿಯ ವಿಘ್ನಗಳು ಆಗದಿರಲೆಂದು ಕೊಬ್ಬರಿ ಎಣ್ಣೆಯಲ್ಲಿ ದೀಪಾರಾಧನೆ ಮಾಡಬೇಕು. ಹೀಗೆ ಮಾಡಿದರೆ ಅದು ಆ ಕುಟುಂಬಕ್ಕೆ ಹಾಗೂ ಮನೆಯ ಯಜಮಾನನಿಗೆ ಶುಭ, ಕ್ಷೇಮ, ಲಾಭ…

ಪೂಜೆಯಲ್ಲಿ ಮುಂಚೆ ಶ್ರೀರಾಮನಿಗೆ ಮೊದಲು ಒಂದು ಪೀಠ ಹಾಕಿ ಅದನ್ನು ಅರಿಸಿಣ ಕುಂಕುಮದಿಂದ ಅಲಂಕಾರಿಸಿ, ಅಕ್ಕಿ ಹಾಕಿ ವೀಳ್ಯದೆಲೆ ಇಟ್ಟು ಅದರ ಮೇಲೆ ಸೀತಾರಾಮನ ಫೋಟೋ ಇಟ್ಟು ಪೂಜಿಸಬೇಕು.

ರಾಮನಿಗೆ ಬೆಲ್ಲದ ಪಾನಕ ನೈವೇದ್ಯವಾಗಿಟ್ಟು ಅದನ್ನು ಪ್ರಸಾದವಾಗಿ ಎಲ್ಲರೂ ಸ್ವೀಕರಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…