ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮದೇ ಆದ ವಿಚಾರ ಲಹರಿ ಹಾಗೂ ಚಾತುರ್ಯಪೂರ್ಣ ಕೆಲಸಗಳ ವಿಧಾನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೆಲಸ ವೃತ್ತಿಪರ ವರ್ತನೆ ನೀವು ಮೆಚ್ಚುಗೆ ತರುವ. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು.ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ.

ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಕುಟುಂಬದ ಸದಸ್ಯರ ಉತ್ತಮ ಸಲಹೆ ಇಂದು ನಿಮಗೆ ಲಾಭ ತರುತ್ತದೆ. ನೆನಪಿಡಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳು ನಿಮಗೆ ಕೀರ್ತಿ ತರುವ ಪ್ರಯತ್ನ ಮಾಡುವರು. ಒಟ್ಟಿನಲ್ಲಿ ಸಂತಸದ ಕ್ಷ ಣಗಳನ್ನು ಕಾಣುವಿರಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಪೋಷಕರ ಆರೋಗ್ಯ ಸುಧಾರಿಸುತ್ತದೆ. ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ವಿವಿಧ ಮೂಲಗಳಿಂದ ಹರಿದು ಬರುವ ಹಣವು ನಿಮಗೆ ಆರ್ಥಿಕ ಸದೃಢತೆಯನ್ನು ತಂದುಕೊಡುವುದು. ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ಹೇಳಿದ್ದನ್ನೆ ಮತ್ತೆ ಮತ್ತೆ ಹೇಳಿ ತಲೆ ತಿನ್ನುವ ಜನರು ನಿಮ್ಮನ್ನು ಭೇಟಿ ಆಗುವರು. ಹಾಗಾಗಿ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಎನಿಸುವುದು. ಕೆಲವೊಮ್ಮೆ ಇದು ಅನಿವಾರ್ಯವೂ ಆಗಬಹುದು. ಶಿವನ ಆರಾಧನೆ ಮಾಡಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು

ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಅಗತ್ಯ ವಸ್ತುಗಳ ಖರೀದಿ. ಪ್ರತಿನಿತ್ಯ ಆಂಜನೇಯ ಸ್ತೋತ್ರ ಪಠಿಸುವುದು ಕ್ಷೇಮ.

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ.

ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮಕ್ಕಳು ಸ್ವಲ್ಪ ಕಿರಿಕಿರಿ ಮಾಡಿ ತಲೆ ತಿನ್ನುವ ವಿಚಾರಕ್ಕೆ ಮೈಪರಚಿಕೊಳ್ಳಬೇಕಾಗುವುದು. ಇತ್ತ ಜೋರಾಗಿ ಗದರಿಸುವಂತಿಲ್ಲ. ಇಲ್ಲವೆ ಅವರ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…