ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮದೇ ಆದ ವಿಚಾರ ಲಹರಿ ಹಾಗೂ ಚಾತುರ್ಯಪೂರ್ಣ ಕೆಲಸಗಳ ವಿಧಾನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೆಲಸ ವೃತ್ತಿಪರ ವರ್ತನೆ ನೀವು ಮೆಚ್ಚುಗೆ ತರುವ. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು.ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ.

ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

ಕುಟುಂಬದ ಸದಸ್ಯರ ಉತ್ತಮ ಸಲಹೆ ಇಂದು ನಿಮಗೆ ಲಾಭ ತರುತ್ತದೆ. ನೆನಪಿಡಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳು ನಿಮಗೆ ಕೀರ್ತಿ ತರುವ ಪ್ರಯತ್ನ ಮಾಡುವರು. ಒಟ್ಟಿನಲ್ಲಿ ಸಂತಸದ ಕ್ಷ ಣಗಳನ್ನು ಕಾಣುವಿರಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಪೋಷಕರ ಆರೋಗ್ಯ ಸುಧಾರಿಸುತ್ತದೆ. ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ವಿವಿಧ ಮೂಲಗಳಿಂದ ಹರಿದು ಬರುವ ಹಣವು ನಿಮಗೆ ಆರ್ಥಿಕ ಸದೃಢತೆಯನ್ನು ತಂದುಕೊಡುವುದು. ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ಹೇಳಿದ್ದನ್ನೆ ಮತ್ತೆ ಮತ್ತೆ ಹೇಳಿ ತಲೆ ತಿನ್ನುವ ಜನರು ನಿಮ್ಮನ್ನು ಭೇಟಿ ಆಗುವರು. ಹಾಗಾಗಿ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಎನಿಸುವುದು. ಕೆಲವೊಮ್ಮೆ ಇದು ಅನಿವಾರ್ಯವೂ ಆಗಬಹುದು. ಶಿವನ ಆರಾಧನೆ ಮಾಡಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು

ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಅಗತ್ಯ ವಸ್ತುಗಳ ಖರೀದಿ. ಪ್ರತಿನಿತ್ಯ ಆಂಜನೇಯ ಸ್ತೋತ್ರ ಪಠಿಸುವುದು ಕ್ಷೇಮ.

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ.

ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮಕ್ಕಳು ಸ್ವಲ್ಪ ಕಿರಿಕಿರಿ ಮಾಡಿ ತಲೆ ತಿನ್ನುವ ವಿಚಾರಕ್ಕೆ ಮೈಪರಚಿಕೊಳ್ಳಬೇಕಾಗುವುದು. ಇತ್ತ ಜೋರಾಗಿ ಗದರಿಸುವಂತಿಲ್ಲ. ಇಲ್ಲವೆ ಅವರ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…