News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಇಂದು ಸೋಮುವಾರ, ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

239

ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮದೇ ಆದ ವಿಚಾರ ಲಹರಿ ಹಾಗೂ ಚಾತುರ‍್ಯಪೂರ್ಣ ಕೆಲಸಗಳ ವಿಧಾನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೆಲಸ ವೃತ್ತಿಪರ ವರ್ತನೆ ನೀವು ಮೆಚ್ಚುಗೆ ತರುವ. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು.ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ.

 

ವೃಷಭ:-

ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.

 

ಮಿಥುನ:

ಕುಟುಂಬದ ಸದಸ್ಯರ ಉತ್ತಮ ಸಲಹೆ ಇಂದು ನಿಮಗೆ ಲಾಭ ತರುತ್ತದೆ. ನೆನಪಿಡಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳು ನಿಮಗೆ ಕೀರ್ತಿ ತರುವ  ಪ್ರಯತ್ನ ಮಾಡುವರು. ಒಟ್ಟಿನಲ್ಲಿ ಸಂತಸದ ಕ್ಷ ಣಗಳನ್ನು ಕಾಣುವಿರಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.

 

ಕಟಕ :-

ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಪೋಷಕರ ಆರೋಗ್ಯ ಸುಧಾರಿಸುತ್ತದೆ. ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

 

 ಸಿಂಹ:

ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.

ಕನ್ಯಾ :-

ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ.  ವಿವಿಧ ಮೂಲಗಳಿಂದ ಹರಿದು ಬರುವ ಹಣವು ನಿಮಗೆ ಆರ್ಥಿಕ ಸದೃಢತೆಯನ್ನು ತಂದುಕೊಡುವುದು. ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ತುಲಾ:

ಹೇಳಿದ್ದನ್ನೆ ಮತ್ತೆ ಮತ್ತೆ ಹೇಳಿ ತಲೆ ತಿನ್ನುವ ಜನರು ನಿಮ್ಮನ್ನು ಭೇಟಿ ಆಗುವರು. ಹಾಗಾಗಿ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಎನಿಸುವುದು. ಕೆಲವೊಮ್ಮೆ ಇದು ಅನಿವಾರ್ಯವೂ ಆಗಬಹುದು. ಶಿವನ ಆರಾಧನೆ ಮಾಡಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ :-

ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ   ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು

ಧನಸ್ಸು:

ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಅಗತ್ಯ ವಸ್ತುಗಳ ಖರೀದಿ.  ಪ್ರತಿನಿತ್ಯ ಆಂಜನೇಯ ಸ್ತೋತ್ರ ಪಠಿಸುವುದು ಕ್ಷೇಮ.

ಮಕರ :-

ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ  ಉತ್ತಮವಾಗಿರುವುದು. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ.

ಕುಂಭ:-

ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ.  ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಮೀನ:-

ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮಕ್ಕಳು ಸ್ವಲ್ಪ ಕಿರಿಕಿರಿ ಮಾಡಿ ತಲೆ ತಿನ್ನುವ ವಿಚಾರಕ್ಕೆ ಮೈಪರಚಿಕೊಳ್ಳಬೇಕಾಗುವುದು. ಇತ್ತ ಜೋರಾಗಿ ಗದರಿಸುವಂತಿಲ್ಲ. ಇಲ್ಲವೆ ಅವರ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

    ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ಸುದ್ದಿ

    ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

    ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ