News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

64

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.