ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…