ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…