ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…