ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.